📖 0/604 ಓದಿದ ಪುಟಗಳು
📄 460
قُلۡ إِنِّيٓ أُمِرۡتُ أَنۡ أَعۡبُدَ ٱللَّهَ مُخۡلِصًا لَّهُ ٱلدِّينَ  ۝١١ وَأُمِرۡتُ لِأَنۡ أَكُونَ أَوَّلَ ٱلۡمُسۡلِمِينَ  ۝١٢ قُلۡ إِنِّيٓ أَخَافُ إِنۡ عَصَيۡتُ رَبِّي عَذَابَ يَوۡمٍ عَظِيمٍ  ۝١٣ قُلِ ٱللَّهَ أَعۡبُدُ مُخۡلِصًا لَّهُۥ دِينِي  ۝١٤ فَٱعۡبُدُواْ مَا شِئۡتُم مِّن دُونِهِۦۗ قُلۡ إِنَّ ٱلۡخَٰسِرِينَ ٱلَّذِينَ خَسِرُوٓاْ أَنفُسَهُمۡ وَأَهۡلِيهِمۡ يَوۡمَ ٱلۡقِيَٰمَةِۗ أَلَا ذَٰلِكَ هُوَ ٱلۡخُسۡرَانُ ٱلۡمُبِينُ  ۝١٥ لَهُم مِّن فَوۡقِهِمۡ ظُلَلٌ مِّنَ ٱلنَّارِ وَمِن تَحۡتِهِمۡ ظُلَلٌۚ ذَٰلِكَ يُخَوِّفُ ٱللَّهُ بِهِۦ عِبَادَهُۥۚ يَٰعِبَادِ فَٱتَّقُونِ  ۝١٦ وَٱلَّذِينَ ٱجۡتَنَبُواْ ٱلطَّٰغُوتَ أَن يَعۡبُدُوهَا وَأَنَابُوٓاْ إِلَى ٱللَّهِ لَهُمُ ٱلۡبُشۡرَىٰۚ فَبَشِّرۡ عِبَادِ  ۝١٧ ٱلَّذِينَ يَسۡتَمِعُونَ ٱلۡقَوۡلَ فَيَتَّبِعُونَ أَحۡسَنَهُۥٓۚ أُوْلَٰٓئِكَ ٱلَّذِينَ هَدَىٰهُمُ ٱللَّهُۖ وَأُوْلَٰٓئِكَ هُمۡ أُوْلُواْ ٱلۡأَلۡبَٰبِ  ۝١٨ أَفَمَنۡ حَقَّ عَلَيۡهِ كَلِمَةُ ٱلۡعَذَابِ أَفَأَنتَ تُنقِذُ مَن فِي ٱلنَّارِ  ۝١٩ لَٰكِنِ ٱلَّذِينَ ٱتَّقَوۡاْ رَبَّهُمۡ لَهُمۡ غُرَفٌ مِّن فَوۡقِهَا غُرَفٌ مَّبۡنِيَّةٌ تَجۡرِي مِن تَحۡتِهَا ٱلۡأَنۡهَٰرُۖ وَعۡدَ ٱللَّهِ لَا يُخۡلِفُ ٱللَّهُ ٱلۡمِيعَادَ  ۝٢٠ أَلَمۡ تَرَ أَنَّ ٱللَّهَ أَنزَلَ مِنَ ٱلسَّمَآءِ مَآءً فَسَلَكَهُۥ يَنَٰبِيعَ فِي ٱلۡأَرۡضِ ثُمَّ يُخۡرِجُ بِهِۦ زَرۡعًا مُّخۡتَلِفًا أَلۡوَٰنُهُۥ ثُمَّ يَهِيجُ فَتَرَىٰهُ مُصۡفَرًّا ثُمَّ يَجۡعَلُهُۥ حُطَٰمًاۚ إِنَّ فِي ذَٰلِكَ لَذِكۡرَىٰ لِأُوْلِي ٱلۡأَلۡبَٰبِ  ۝٢١
39:11
قُلۡ إِنِّيٓ أُمِرۡتُ أَنۡ أَعۡبُدَ ٱللَّهَ مُخۡلِصًا لَّهُ ٱلدِّينَ  ۝١١
ಹೇಳಿರಿ: ಏಕನಿಷ್ಠನಾಗಿ ಧರ್ಮವನ್ನು ಅಲ್ಲಾಹನಿಗೆ ಮೀಸಲಿಟ್ಟು ಅವನನ್ನು ಆರಾಧಿಸಬೇಕೆಂದು ನನಗೆ ಆದೇಶ ನೀಡಲಾಗಿದೆ.
39:12
وَأُمِرۡتُ لِأَنۡ أَكُونَ أَوَّلَ ٱلۡمُسۡلِمِينَ  ۝١٢
ಮತ್ತು ಎಲ್ಲರಿಗಿಂತ ಮೊದಲು ವಿಧೇಯನಾಗಿರಬೇಕೆಂದು ನನಗೆ ಆದೇಶ ನೀಡಲಾಗಿರುತ್ತದೆ.
39:13
قُلۡ إِنِّيٓ أَخَافُ إِنۡ عَصَيۡتُ رَبِّي عَذَابَ يَوۡمٍ عَظِيمٍ  ۝١٣
ಹೇಳಿರಿ: ನಾನು ನನ್ನ ಪ್ರಭುವಿನ ಆಜ್ಞಾಲ್ಲೋಂಘನೆ ಮಾಡುವುದಾದರೆ ಖಂಡಿತವಾಗಿಯು ಮಹಾದಿನದ ಯಾತನೆಯಿಂದ ಭಯಪಡುತ್ತೇನೆ.
39:14
قُلِ ٱللَّهَ أَعۡبُدُ مُخۡلِصًا لَّهُۥ دِينِي  ۝١٤
ಹೇಳಿರಿ: ನಾನು ನನ್ನ ಧರ್ಮವನ್ನು ಅಲ್ಲಾಹನಿಗೆ ಮೀಸಲಿಟ್ಟು ಏಕನಿಷ್ಠನಾಗಿ ಅವನನ್ನೇ, ಆರಾಧಿಸುತ್ತೇನೆ.
39:15
فَٱعۡبُدُواْ مَا شِئۡتُم مِّن دُونِهِۦۗ قُلۡ إِنَّ ٱلۡخَٰسِرِينَ ٱلَّذِينَ خَسِرُوٓاْ أَنفُسَهُمۡ وَأَهۡلِيهِمۡ يَوۡمَ ٱلۡقِيَٰمَةِۗ أَلَا ذَٰلِكَ هُوَ ٱلۡخُسۡرَانُ ٱلۡمُبِينُ  ۝١٥
ನೀವು ಅವನ ಹೊರತು ನೀವಿಚ್ಛಿಸಿದವರನ್ನು ಆರಾಧಿಸುತ್ತಿರಿ, ಹೇಳಿರಿ: ಪುನರುತ್ಥಾನದÀ ದಿನ ತಮ್ಮನ್ನು ತಮ್ಮ ಕುಟುಂಬದವರನ್ನು ನಷ್ಟಕ್ಕೀಡು ಮಾಡಿದವರೇ ನಿಜವಾಗಿಯು ನಷ್ಟ ಹೊಂದಿದವರಾಗಿರುತ್ತಾರೆ. ನೆನಪಿರಲಿ: ಇದೇ ಸುಸ್ಪಷ್ಟವಾದ ನಷ್ಟವಾಗಿರುವುದು.
39:16
لَهُم مِّن فَوۡقِهِمۡ ظُلَلٌ مِّنَ ٱلنَّارِ وَمِن تَحۡتِهِمۡ ظُلَلٌۚ ذَٰلِكَ يُخَوِّفُ ٱللَّهُ بِهِۦ عِبَادَهُۥۚ يَٰعِبَادِ فَٱتَّقُونِ  ۝١٦
ಅವರಿಗೆ ಅವರ ಮೇಲ್ಭಾಗದಿಂದಲೂ, ಅವರ ಕೆಳಭಾಗದಿಂದಲೂ ಅಗ್ನಿಯ ಆಚ್ಛಾದನೆಯಿರುವುದು. ಅಲ್ಲಾಹನು ತನ್ನ ದಾಸರನ್ನು ಭಯಪಡಿಸುತ್ತಿರುವುದು (ಶಿಕ್ಷೆಯು) ಇದೇ ಆಗಿದೆ. ಆದುದರಿಂದ ಓ ನನ್ನ ದಾಸರೇ, ನನ್ನನ್ನೇ ಭಯಪಡುತ್ತಿರಿ.
39:17
وَٱلَّذِينَ ٱجۡتَنَبُواْ ٱلطَّٰغُوتَ أَن يَعۡبُدُوهَا وَأَنَابُوٓاْ إِلَى ٱللَّهِ لَهُمُ ٱلۡبُشۡرَىٰۚ فَبَشِّرۡ عِبَادِ  ۝١٧
ಮತ್ತು ಮಿಥ್ಯಾರಾಧ್ಯರನ್ನು ತೊರೆದು ಅಲ್ಲಾಹನೆಡೆಗೆ ಮರಳುವವರಿಗೆ ಸುವಾರ್ತೆ ಇದೆ. ಆದುದರಿಂದ ನನ್ನ ದಾಸರಿಗೆ ಸುವಾರ್ತೆಯನ್ನು ನೀಡಿರಿ.
39:18
ٱلَّذِينَ يَسۡتَمِعُونَ ٱلۡقَوۡلَ فَيَتَّبِعُونَ أَحۡسَنَهُۥٓۚ أُوْلَٰٓئِكَ ٱلَّذِينَ هَدَىٰهُمُ ٱللَّهُۖ وَأُوْلَٰٓئِكَ هُمۡ أُوْلُواْ ٱلۡأَلۡبَٰبِ  ۝١٨
ಇವರು ಕುರ್‌ಆನನ್ನು ಗಮನವಿಟ್ಟು ಆಲಿಸುತ್ತಾರೆ. ತರುವಾಯ ಅದರಿಂದ ಅತ್ಯುತ್ತಮವಾಗಿರುವುದನ್ನು ಅನುಸರಿಸುತ್ತಾರೆ. ಇವರೇ ಅಲ್ಲಾಹನಕಡೆಯಿಂದ ಸನ್ಮಾರ್ಗ ಪಡೆದವರಾಗಿರುತ್ತಾರೆ ಮತ್ತು ಇವರೇ ಬುದ್ಧಿವಂತರಾಗಿದ್ದಾರೆ.
39:19
أَفَمَنۡ حَقَّ عَلَيۡهِ كَلِمَةُ ٱلۡعَذَابِ أَفَأَنتَ تُنقِذُ مَن فِي ٱلنَّارِ  ۝١٩
ಇನ್ನು ಯಾರ ಮೇಲೆ ಯಾತನೆಯ ವಚನವು ಸಾಬೀತಾಗಿದೆಯೋ ಏನು ನರಕಾಗ್ನಿಯಲ್ಲಿರುವವನನ್ನು ನೀವು ವಿಮೋಚಿಸಬಲ್ಲಿರಾ?
39:20
لَٰكِنِ ٱلَّذِينَ ٱتَّقَوۡاْ رَبَّهُمۡ لَهُمۡ غُرَفٌ مِّن فَوۡقِهَا غُرَفٌ مَّبۡنِيَّةٌ تَجۡرِي مِن تَحۡتِهَا ٱلۡأَنۡهَٰرُۖ وَعۡدَ ٱللَّهِ لَا يُخۡلِفُ ٱللَّهُ ٱلۡمِيعَادَ  ۝٢٠
ಆದರೆ ತಮ್ಮ ಪ್ರಭುವನ್ನು ಭಯಪಡುವವರಿಗೆ ಅಂತಸ್ತಿನ ಮೇಲೆ ಅಂತಸ್ತಿನ ಉನ್ನತ ಭವನಗಳಿವೆ. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಇದು ಅಲ್ಲಾಹನ ವಾಗ್ದಾನ ಮತ್ತು ಅಲ್ಲಾಹನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.
39:21
أَلَمۡ تَرَ أَنَّ ٱللَّهَ أَنزَلَ مِنَ ٱلسَّمَآءِ مَآءً فَسَلَكَهُۥ يَنَٰبِيعَ فِي ٱلۡأَرۡضِ ثُمَّ يُخۡرِجُ بِهِۦ زَرۡعًا مُّخۡتَلِفًا أَلۡوَٰنُهُۥ ثُمَّ يَهِيجُ فَتَرَىٰهُ مُصۡفَرًّا ثُمَّ يَجۡعَلُهُۥ حُطَٰمًاۚ إِنَّ فِي ذَٰلِكَ لَذِكۡرَىٰ لِأُوْلِي ٱلۡأَلۡبَٰبِ  ۝٢١
ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿದ್ದನ್ನು ನೀವು ನೋಡುವುದಿಲ್ಲವೇ? ಮತ್ತು ಅದನ್ನು ಭೂಮಿಯ ಚಿಲುಮೆಗಳಿಗೆ ತಲುಪಿಸುತ್ತಾನೆ. ತರುವಾಯ ಅದರ ಮೂಲಕ ವಿಭಿನ್ನ ಬಣ್ಣಗಳ ಕೃಷಿಗಳನ್ನು ಹೊರತರುತ್ತಾನೆ. ಅನಂತರ ಅವು ಒಣಗಿ ಹಳದಿ ಬಣ್ಣಕÉ್ಕತಿರುಗಿರುವುದಾಗಿ ನೀವು ಕಾಣುವಿರಿ. ಆ ಬಳಿಕ ಅವನು ಅವುಗಳನ್ನು ಹೊಟ್ಟಾಗಿ ಮಾಡಿಬಿಡುವನು. ಇದರಲ್ಲಿ ಬುದ್ಧಿವಂತರಿಗೆ ಅನೇಕ ಉದ್ಭೋಧೆಗಳಿವೆ.


📚Juz 23 📄460 / 604



Mishary Rashid Alafasy
Mahmoud Khalil Al-Husary
Abdurrahman As-Sudais
Mohamed Siddiq Al-Minshawi
Abdul Basit Abdul Samad
Ali Al-Hudhaify
Ahmed ibn Ali al-Ajamy
Abu Bakr Ash-Shaatree
Muhammad Ayyoub
Abdullah Basfar
Abdullah Al-Juhani
Maher Al Muaiqly
0:00
0:00
-

ಪವಿತ್ರ ಕುರಾನ್


Saturday, August 29, 2026

Don't forget us in your sincere prayers