📖 0/604 ಓದಿದ ಪುಟಗಳು
📄 71
وَلَئِن مُّتُّمۡ أَوۡ قُتِلۡتُمۡ لَإِلَى ٱللَّهِ تُحۡشَرُونَ ١٥٨ فَبِمَا رَحۡمَةٍ مِّنَ ٱللَّهِ لِنتَ لَهُمۡۖ وَلَوۡ كُنتَ فَظًّا غَلِيظَ ٱلۡقَلۡبِ لَٱنفَضُّواْ مِنۡ حَوۡلِكَۖ فَٱعۡفُ عَنۡهُمۡ وَٱسۡتَغۡفِرۡ لَهُمۡ وَشَاوِرۡهُمۡ فِي ٱلۡأَمۡرِۖ فَإِذَا عَزَمۡتَ فَتَوَكَّلۡ عَلَى ٱللَّهِۚ إِنَّ ٱللَّهَ يُحِبُّ ٱلۡمُتَوَكِّلِينَ ١٥٩ إِن يَنصُرۡكُمُ ٱللَّهُ فَلَا غَالِبَ لَكُمۡۖ وَإِن يَخۡذُلۡكُمۡ فَمَن ذَا ٱلَّذِي يَنصُرُكُم مِّنۢ بَعۡدِهِۦۗ وَعَلَى ٱللَّهِ فَلۡيَتَوَكَّلِ ٱلۡمُؤۡمِنُونَ ١٦٠ وَمَا كَانَ لِنَبِيٍّ أَن يَغُلَّۚ وَمَن يَغۡلُلۡ يَأۡتِ بِمَا غَلَّ يَوۡمَ ٱلۡقِيَٰمَةِۚ ثُمَّ تُوَفَّىٰ كُلُّ نَفۡسٍ مَّا كَسَبَتۡ وَهُمۡ لَا يُظۡلَمُونَ ١٦١ أَفَمَنِ ٱتَّبَعَ رِضۡوَٰنَ ٱللَّهِ كَمَنۢ بَآءَ بِسَخَطٍ مِّنَ ٱللَّهِ وَمَأۡوَىٰهُ جَهَنَّمُۖ وَبِئۡسَ ٱلۡمَصِيرُ ١٦٢ هُمۡ دَرَجَٰتٌ عِندَ ٱللَّهِۗ وَٱللَّهُ بَصِيرُۢ بِمَا يَعۡمَلُونَ ١٦٣ لَقَدۡ مَنَّ ٱللَّهُ عَلَى ٱلۡمُؤۡمِنِينَ إِذۡ بَعَثَ فِيهِمۡ رَسُولًا مِّنۡ أَنفُسِهِمۡ يَتۡلُواْ عَلَيۡهِمۡ ءَايَٰتِهِۦ وَيُزَكِّيهِمۡ وَيُعَلِّمُهُمُ ٱلۡكِتَٰبَ وَٱلۡحِكۡمَةَ وَإِن كَانُواْ مِن قَبۡلُ لَفِي ضَلَٰلٍ مُّبِينٍ ١٦٤ أَوَلَمَّآ أَصَٰبَتۡكُم مُّصِيبَةٌ قَدۡ أَصَبۡتُم مِّثۡلَيۡهَا قُلۡتُمۡ أَنَّىٰ هَٰذَاۖ قُلۡ هُوَ مِنۡ عِندِ أَنفُسِكُمۡۗ إِنَّ ٱللَّهَ عَلَىٰ كُلِّ شَيۡءٍ قَدِيرٌ ١٦٥
3:158
وَلَئِن مُّتُّمۡ أَوۡ قُتِلۡتُمۡ لَإِلَى ٱللَّهِ تُحۡشَرُونَ ١٥٨
ನೀವು ಮರಣವನ್ನಪ್ಪಿದರೂ, ಅಥವಾ ಕೊಲ್ಲಲ್ಪಟ್ಟರು ಖಂಡಿತವಾಗಿಯು ಅಲ್ಲಾಹನ ಬಳಿಗೇ ನೀವು ಒಟ್ಟುಗೂಡಿಸಲಾಗುವಿರಿ.
3:159
فَبِمَا رَحۡمَةٍ مِّنَ ٱللَّهِ لِنتَ لَهُمۡۖ وَلَوۡ كُنتَ فَظًّا غَلِيظَ ٱلۡقَلۡبِ لَٱنفَضُّواْ مِنۡ حَوۡلِكَۖ فَٱعۡفُ عَنۡهُمۡ وَٱسۡتَغۡفِرۡ لَهُمۡ وَشَاوِرۡهُمۡ فِي ٱلۡأَمۡرِۖ فَإِذَا عَزَمۡتَ فَتَوَكَّلۡ عَلَى ٱللَّهِۚ إِنَّ ٱللَّهَ يُحِبُّ ٱلۡمُتَوَكِّلِينَ ١٥٩
ಅಲ್ಲಾಹನ ಕಾರುಣ್ಯದ ನಿಮಿತ್ತ ನೀವು ಅವರೊಂದಿಗೆ ಸೌಮ್ಯವಾಗಿ ವರ್ತಿಸುತ್ತಿರುವಿರಿ ನೀವೇನಾದರು ಒರಟರು, ಕಠಿಣ ಹೃದಯಿಯು ಅಗಿರುತ್ತಿದ್ದರೆ ಅವರು ನಿಮ್ಮ ಬಳಿಯಿಂದ ಚದುರಿ ಹೋಗುತ್ತಿದ್ದರು. ಆದ್ದರಿಂದ ನೀವು ಅವರಿಗೆ ಕ್ಷಮೆಯನ್ನು ನೀಡಿರಿ ಮತ್ತು ಅವರಿಗಾಗಿ ಪಾಪವಿಮೋಚನೆಯನ್ನು ಬೇಡಿರಿ. ಮತ್ತು ಅವರೊಂದಿಗೆ ಕಾರ್ಯ ನಿರ್ವಹಣೆಯಲ್ಲಿ ಸಮಾಲೋಚನೆಯನ್ನು ನಡೆಸಿರಿ. ಅನಂತರ ನೀವು ಒಂದು ದೃಢ ನಿರ್ಧಾರಕ್ಕೆ ಬಂದರೆ ಅಲ್ಲಾಹನ ಮೇಲೆ ಭರವಸೆಯನ್ನಿಡಿರಿ. ನಿಸ್ಸಂಶಯವಾಗಿಯು ಅಲ್ಲಾಹನು ತನ್ನ ಮೇಲೆ ಭರವಸೆಯನ್ನಿಡುವವರನ್ನು ಇಷ್ಟ ಪಡುತ್ತಾನೆ.
3:160
إِن يَنصُرۡكُمُ ٱللَّهُ فَلَا غَالِبَ لَكُمۡۖ وَإِن يَخۡذُلۡكُمۡ فَمَن ذَا ٱلَّذِي يَنصُرُكُم مِّنۢ بَعۡدِهِۦۗ وَعَلَى ٱللَّهِ فَلۡيَتَوَكَّلِ ٱلۡمُؤۡمِنُونَ ١٦٠
ಅಲ್ಲಾಹನು ನಿಮಗೆ ಸಹಾಯ ಮಾಡುವುದಾದರೆ ನಿಮ್ಮನ್ನು ಸೋಲಿಸುವವನು ಯಾರಿಲ್ಲ ಇನ್ನು ಅವನು ನಿಮ್ಮನ್ನು ಕೈಬಿಟ್ಟರೆ ಅವನಲ್ಲದೇ ನಿಮಗೆ ಸಹಾಯ ಮಾಡುವವರು ಯಾರಿದ್ದಾರೆ? ಸತ್ಯವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆಯಿಡಲಿ.
3:161
وَمَا كَانَ لِنَبِيٍّ أَن يَغُلَّۚ وَمَن يَغۡلُلۡ يَأۡتِ بِمَا غَلَّ يَوۡمَ ٱلۡقِيَٰمَةِۚ ثُمَّ تُوَفَّىٰ كُلُّ نَفۡسٍ مَّا كَسَبَتۡ وَهُمۡ لَا يُظۡلَمُونَ ١٦١
ಪೈಗಂಬರ್ರವರಿAದ ವಂಚನೆ ಎಂಬುದು ಅಸಂಭವವಾಗಿದೆ. ಪ್ರತಿಯೊಬ್ಬ ವಂಚಕನೂ ಪುನರುತ್ಥಾನ ದಿನದಂದು ತಾನು ವಂಚಿಸಿದ ವಸ್ತುವಿನೊಂದಿಗೆ ಹಾಜರಾಗುವನು. ಅನಂತರ ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಸಂಪಾದನೆಯ ಫಲವನ್ನು ಪರಿಪೂರ್ಣವಾಗಿ ನೀಡಲಾಗುವುದು. ಅವರೊಂದಿಗೆ ಯಾವ ಅನ್ಯಾಯವನ್ನೂ ಮಾಡಲಾಗದು.
3:162
أَفَمَنِ ٱتَّبَعَ رِضۡوَٰنَ ٱللَّهِ كَمَنۢ بَآءَ بِسَخَطٍ مِّنَ ٱللَّهِ وَمَأۡوَىٰهُ جَهَنَّمُۖ وَبِئۡسَ ٱلۡمَصِيرُ ١٦٢
ಅಲ್ಲಾಹನ ಸಂತೃಪ್ತಿಯನ್ನು ಅರಸಿದವನು ಅಲ್ಲಾಹನ ಕ್ರೋಧಕ್ಕೆ ಪಾತ್ರನಾಗಿ ಮರಳುವ ಒಬ್ಬ ವ್ಯಕ್ತಿಯಂತ್ತಾಗುವನೇ? ಮತ್ತು ಅವನ ವಾಸಸ್ಥಳವು ನರಕವಾಗಿದೆ. ಅದೆಷ್ಟು ನಿಕೃಷ್ಟ ವಾಸ ಸ್ಥಳ!
3:163
هُمۡ دَرَجَٰتٌ عِندَ ٱللَّهِۗ وَٱللَّهُ بَصِيرُۢ بِمَا يَعۡمَلُونَ ١٦٣
ಅಲ್ಲಾಹನ ಬಳಿ ಅವರಿಗೆ ವಿವಿಧ ಪದವಿಗಳಿವೆ ಮತ್ತು ಅಲ್ಲಾಹನು ಅವರು ಮಾಡುತ್ತಿರುವುದೆಲ್ಲವನ್ನೂ ನೋಡುತ್ತಿರುವನು.
3:164
لَقَدۡ مَنَّ ٱللَّهُ عَلَى ٱلۡمُؤۡمِنِينَ إِذۡ بَعَثَ فِيهِمۡ رَسُولًا مِّنۡ أَنفُسِهِمۡ يَتۡلُواْ عَلَيۡهِمۡ ءَايَٰتِهِۦ وَيُزَكِّيهِمۡ وَيُعَلِّمُهُمُ ٱلۡكِتَٰبَ وَٱلۡحِكۡمَةَ وَإِن كَانُواْ مِن قَبۡلُ لَفِي ضَلَٰلٍ مُّبِينٍ ١٦٤
ಸತ್ಯವಿಶ್ವಾಸಿಗಳಿಗೆ ಅವರಿಂದಲೇ ಆದ ಒಬ್ಬ ಸಂದೇಶವಾಹಕನನ್ನು ಅವರ ನಡುವೆ ಕಳುಹಿಸುವ ಮೂಲಕ ಖಂಡಿತವಾಗಿಯು ಅವರ ಮೇಲೆ ಅಲ್ಲಾಹನು ಮಹಾ ಉಪಕಾರ ಮಾಡಿದ್ದಾನೆ. ಅವರು ಅವರಿಗೆ ಅಲ್ಲಾಹನ ಸೂಕ್ತಿಗಳನ್ನು ಓದಿ ಕೇಳಿಸುತ್ತಾರೆ ಮತ್ತು ಅವರನ್ನು ಸಂಸ್ಕರಿಸುತ್ತಾರೆ. ಮತ್ತು ಅವರಿಗೆ ಗ್ರಂಥವನ್ನೂ, ಸುಜ್ಞಾನವನ್ನೂ ಕಲಿಸಿಕೊಡುತ್ತಾರೆ. ಖಂಡಿತವಾಗಿಯೂ ಅವರೆಲ್ಲರೂ ಇದಕ್ಕೆ ಮೊದಲು ಸ್ಪಷ್ಟವಾದ ಪಥಭ್ರಷ್ಟತೆಯಲ್ಲಿದ್ದರು.
3:165
أَوَلَمَّآ أَصَٰبَتۡكُم مُّصِيبَةٌ قَدۡ أَصَبۡتُم مِّثۡلَيۡهَا قُلۡتُمۡ أَنَّىٰ هَٰذَاۖ قُلۡ هُوَ مِنۡ عِندِ أَنفُسِكُمۡۗ إِنَّ ٱللَّهَ عَلَىٰ كُلِّ شَيۡءٍ قَدِيرٌ ١٦٥
ಉಹುದ್ ಸಮಯದಲ್ಲಿ ನಿಮಗೊಂದು ವಿಪತ್ತು ಬಾಧಿಸಿದಾಗ ನೀವು ಇದೆಲ್ಲಿಂದ ಬಂತು ಎನ್ನತೊಡಗಿದಿರಾ ? ವಸ್ತುತಃ ನಿಮ್ಮ ಕೈಗಳಿಂದ ಅವರಿಗೆ (ಖುರೈಷರಿಗೆ) ಇಮ್ಮಡಿ ವಿಪತ್ತು ಬಾಧಿಸಿತ್ತು. ಓ ಪೈಗಂಬರರೇ ಹೇಳಿರಿ; ಅದು ಸ್ವತಃ ನಿಮ್ಮ ಕಡೆಯಿಂದ ಬಂದಿರುವುದಾಗಿದೆ, ಖಂಡಿತವಾಗಿಯೂ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Friday, August 21, 2026
Don't forget us in your sincere prayers







