📖 0/604 ಓದಿದ ಪುಟಗಳು
📄 93
وَمَا كَانَ لِمُؤۡمِنٍ أَن يَقۡتُلَ مُؤۡمِنًا إِلَّا خَطَـًٔاۚ وَمَن قَتَلَ مُؤۡمِنًا خَطَـًٔا فَتَحۡرِيرُ رَقَبَةٍ مُّؤۡمِنَةٍ وَدِيَةٌ مُّسَلَّمَةٌ إِلَىٰٓ أَهۡلِهِۦٓ إِلَّآ أَن يَصَّدَّقُواْۚ فَإِن كَانَ مِن قَوۡمٍ عَدُوٍّ لَّكُمۡ وَهُوَ مُؤۡمِنٌ فَتَحۡرِيرُ رَقَبَةٍ مُّؤۡمِنَةٍۖ وَإِن كَانَ مِن قَوۡمِۭ بَيۡنَكُمۡ وَبَيۡنَهُم مِّيثَٰقٌ فَدِيَةٌ مُّسَلَّمَةٌ إِلَىٰٓ أَهۡلِهِۦ وَتَحۡرِيرُ رَقَبَةٍ مُّؤۡمِنَةٍۖ فَمَن لَّمۡ يَجِدۡ فَصِيَامُ شَهۡرَيۡنِ مُتَتَابِعَيۡنِ تَوۡبَةً مِّنَ ٱللَّهِۗ وَكَانَ ٱللَّهُ عَلِيمًا حَكِيمًا  ۝٩٢ وَمَن يَقۡتُلۡ مُؤۡمِنًا مُّتَعَمِّدًا فَجَزَآؤُهُۥ جَهَنَّمُ خَٰلِدًا فِيهَا وَغَضِبَ ٱللَّهُ عَلَيۡهِ وَلَعَنَهُۥ وَأَعَدَّ لَهُۥ عَذَابًا عَظِيمًا  ۝٩٣ يَٰٓأَيُّهَا ٱلَّذِينَ ءَامَنُوٓاْ إِذَا ضَرَبۡتُمۡ فِي سَبِيلِ ٱللَّهِ فَتَبَيَّنُواْ وَلَا تَقُولُواْ لِمَنۡ أَلۡقَىٰٓ إِلَيۡكُمُ ٱلسَّلَٰمَ لَسۡتَ مُؤۡمِنًا تَبۡتَغُونَ عَرَضَ ٱلۡحَيَوٰةِ ٱلدُّنۡيَا فَعِندَ ٱللَّهِ مَغَانِمُ كَثِيرَةٌۚ كَذَٰلِكَ كُنتُم مِّن قَبۡلُ فَمَنَّ ٱللَّهُ عَلَيۡكُمۡ فَتَبَيَّنُوٓاْۚ إِنَّ ٱللَّهَ كَانَ بِمَا تَعۡمَلُونَ خَبِيرًا  ۝٩٤
4:92
وَمَا كَانَ لِمُؤۡمِنٍ أَن يَقۡتُلَ مُؤۡمِنًا إِلَّا خَطَـًٔاۚ وَمَن قَتَلَ مُؤۡمِنًا خَطَـًٔا فَتَحۡرِيرُ رَقَبَةٍ مُّؤۡمِنَةٍ وَدِيَةٌ مُّسَلَّمَةٌ إِلَىٰٓ أَهۡلِهِۦٓ إِلَّآ أَن يَصَّدَّقُواْۚ فَإِن كَانَ مِن قَوۡمٍ عَدُوٍّ لَّكُمۡ وَهُوَ مُؤۡمِنٌ فَتَحۡرِيرُ رَقَبَةٍ مُّؤۡمِنَةٍۖ وَإِن كَانَ مِن قَوۡمِۭ بَيۡنَكُمۡ وَبَيۡنَهُم مِّيثَٰقٌ فَدِيَةٌ مُّسَلَّمَةٌ إِلَىٰٓ أَهۡلِهِۦ وَتَحۡرِيرُ رَقَبَةٍ مُّؤۡمِنَةٍۖ فَمَن لَّمۡ يَجِدۡ فَصِيَامُ شَهۡرَيۡنِ مُتَتَابِعَيۡنِ تَوۡبَةً مِّنَ ٱللَّهِۗ وَكَانَ ٱللَّهُ عَلِيمًا حَكِيمًا  ۝٩٢
ಒಬ್ಬ ಸತ್ಯವಿಶ್ವಾಸಿಯನ್ನು ವಧಿಸುವುದು ಪ್ರಮಾದದ ಹೊರತು ಭೂಷಣವಲ್ಲ. ಪ್ರಮಾದವಶಾತ್ ಯಾರಾದರೂ ಒಬ್ಬ ಸತ್ಯವಿಶ್ವಾಸಿಯನ್ನು ವಧಿಸಿಬಿಟ್ಟರೆ ಪ್ರಾಯಶ್ಚಿತವಾಗಿ ಒಬ್ಬ ಸತ್ಯವಿಶ್ವಾಸಿ ಗುಲಾಮನನ್ನು ಬಿಡುಗಡೆಗೊಳಿಸಬೇಕು. ಮತ್ತು ಅವನ (ಹತನಾದವನ) ಕುಟುಂಬದವರಿಗೆ ಪರಿಹಾರ ಧನವನ್ನು ನೀಡಬೇಕು. ಆದರೆ ಅವರು ಕುಟುಂಬದವರು ಅದನ್ನು ದಾನವಾಗಿ ಬಿಟ್ಟುಕೊಡುವುದಾದರೆ ಬೇರೆ ವಿಚಾರ ಮತ್ತು ಕೊಲೆಗೀಡಾದವನು ನಿಮ್ಮ ಶತ್ರು ಸಮೂಹದವನಾಗಿದ್ದು, ಅವನು ವಿಶ್ವಾಸಿಯಾಗಿದ್ದರೆ ಕೇವಲ ಸತ್ಯವಿಶ್ವಾಸಿಯಾದ ಓರ್ವ ಗುಲಾಮನನ್ನು ಬಿಡುಗಡೆ ಗೊಳಿಸುವುದು ಕಡ್ಡಾಯವಾಗಿದೆ. ಇನ್ನು ಅವನು (ಕೊಲೆಗೀಡಾದವನು) ನಿಮ್ಮ ಜೊತೆ ಸಂಧಾನ ಮಾಡಿಕೊಂಡಿರುವ ಸಮೂಹದವನಾಗಿದ್ದರೆ ಪರಿಹಾರಧನ ಕಡ್ಡಾಯವಾಗಿದೆ. ಮತ್ತು ಅವನ ವಾರೀಸುದಾರರಿಗೆ ಅದನ್ನು ನೀಡಬೇಕು. ಮತ್ತು ಒಬ್ಬ ವಿಶ್ವಾಸಿಯಾದ ಗುಲಾಮನನ್ನು ಬಿಡುಗಡೆಗೊಳಿಸಬೇಕಾಗಿದೆ. ಇನ್ನು ಯಾರಿಗಾದರು ಅದರ ಸಾಮರ್ಥ್ಯವಿಲ್ಲದಿದ್ದರೆ ಅವನ ಮೇಲೆ ನಿರಂತರ ಎರಡು ತಿಂಗಳು ಉಪವಾಸ ಆಚರಿಸುವ ಹೊಣೆಯಿದೆ. ಇದು ಅಲ್ಲಾಹನಿಂದ ಕ್ಷಮೆ ಸಿಗಲೆಂದಾಗಿದೆ ಮತ್ತು ಅಲ್ಲಾಹನು ಚೆನ್ನಾಗಿ ಅರಿಯುವವನೂ, ಯುಕ್ತಿಪೂರ್ಣನೂ ಆಗಿದ್ದಾನೆ.
4:93
وَمَن يَقۡتُلۡ مُؤۡمِنًا مُّتَعَمِّدًا فَجَزَآؤُهُۥ جَهَنَّمُ خَٰلِدًا فِيهَا وَغَضِبَ ٱللَّهُ عَلَيۡهِ وَلَعَنَهُۥ وَأَعَدَّ لَهُۥ عَذَابًا عَظِيمًا  ۝٩٣
ಯಾರಾದರು ಒಬ್ಬ ಸತ್ಯವಿಶ್ವಾಸಿಯನ್ನು ಉದ್ದೇಶಪೂರ್ವಕವಾಗಿ ಕೊಂದರೆ ಅವನಿಗಿರುವ ಪ್ರತಿಫಲವು ನರಕವೇ ಆಗಿದೆ. ಅವನು ಅದರಲ್ಲಿ ಶಾಶ್ವತವಾಗಿರುವನು. ಅವನ ಮೆಲೆ ಅಲ್ಲಾಹನ ಕ್ರೋಧ ಹಾಗೂ ಶಾಪವಿದೆ. ಅವನನ್ನು ಅಲ್ಲಾಹನು ಶಪಿಸುವನು ಮತ್ತು ಅವನಿಗೋಸ್ಕರ ಅಲ್ಲಾಹನು ಮಹಾಶಿಕ್ಷೆಯನ್ನು ಸಿದ್ಧಗೊಳಿಸಿಟ್ಟಿದ್ದಾನೆ.
4:94
يَٰٓأَيُّهَا ٱلَّذِينَ ءَامَنُوٓاْ إِذَا ضَرَبۡتُمۡ فِي سَبِيلِ ٱللَّهِ فَتَبَيَّنُواْ وَلَا تَقُولُواْ لِمَنۡ أَلۡقَىٰٓ إِلَيۡكُمُ ٱلسَّلَٰمَ لَسۡتَ مُؤۡمِنًا تَبۡتَغُونَ عَرَضَ ٱلۡحَيَوٰةِ ٱلدُّنۡيَا فَعِندَ ٱللَّهِ مَغَانِمُ كَثِيرَةٌۚ كَذَٰلِكَ كُنتُم مِّن قَبۡلُ فَمَنَّ ٱللَّهُ عَلَيۡكُمۡ فَتَبَيَّنُوٓاْۚ إِنَّ ٱللَّهَ كَانَ بِمَا تَعۡمَلُونَ خَبِيرًا  ۝٩٤
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನ ಮಾರ್ಗದಲ್ಲಿ ಪ್ರಯಾಣಕ್ಕೆ ಹೊರಟರೆ ಮತ್ತು ಯಾರಾದರೂ ನಿಮಗೆ ಸಲಾಮ್ ಹೇಳಿದರೆ ಅವನೊಂದಿಗೆ ನೀನು ವಿಶ್ವಾಸಿಯಲ್ಲ ಎಂದು ಹೇಳಬೇಡಿರಿ. ನೀವು ಐಹಿಕ ಜೀವನೋಪಾಯಗಳನ್ನು ಬಯಸುತ್ತಿದ್ದರೆ ಅಲ್ಲಾಹನ ಬಳಿ ಧಾರಾಳ ಸಂಪತ್ತುಗಳಿವೆ. ಈ ಮುಂಚೆ ನೀವು ಸಹ ಅವಿಶ್ವಾಸಿಗಳಾಗಿದ್ದೀರಿ. ಅನಂತರ ಅಲ್ಲಾಹನು ನಿಮ್ಮ ಮೇಲೆ ಉಪಕಾರ ಮಾಡಿದನು. ಆದ್ದರಿಂದ ನೀವು ತನಿಖೆ ಮಾಡಿ ತಿಳಿದುಕೊಳ್ಳಿರಿ. ಖಂಡಿತವಾಗಿಯು ಅಲ್ಲಾಹನು ನಿಮ್ಮ ಕರ್ಮಗಳ ಕುರಿತು ಸೂಕ್ಷö್ಮ ಅರಿವುಳ್ಳನಾಗಿದ್ದಾನೆ.


📚Juz 5 📄93 / 604



Mishary Rashid Alafasy
Mahmoud Khalil Al-Husary
Abdurrahman As-Sudais
Mohamed Siddiq Al-Minshawi
Abdul Basit Abdul Samad
Ali Al-Hudhaify
Ahmed ibn Ali al-Ajamy
Abu Bakr Ash-Shaatree
Muhammad Ayyoub
Abdullah Basfar
Abdullah Al-Juhani
Maher Al Muaiqly
0:00
0:00
-

ಪವಿತ್ರ ಕುರಾನ್


Friday, August 21, 2026

Don't forget us in your sincere prayers